ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಿಗೆ ನೀರು ಹರಿಯಲಿದೆ.
ಮೊದಲ ಹಂತದಲ್ಲಿ ಗುರುತ್ವ ಕಾಲುವೆಯಿಂದ 32.5 ಕಿ. ಮೀ ನಾಲಾ ಎಸ್ಕೇಪ್ ಮೂಲಕ ವೇದ ವ್ಯಾಲಿಯನ್ನು ನೀರು ಪ್ರವೇಶಿಸಲಿದೆ. ಹಳೇಬೀಡು ಕೆರೆ, ಬೆಳವಾಡಿ ಕೆರೆ ಪ್ರವೇಶಿಸಿ, ವಾಣಿವಿಲಾಸ ಸಾಗರಕ್ಕೆ ಹರಿಯಲಿದೆ.
ಎಲ್ಲ ಲಿಫ್ಟ್ ಗಳ (ಏತ)ಮೂಲಕ ದಿನಕ್ಕೆ 85 ಕ್ಯುಮೆಕ್ಸ್ ನೀರು ನಿತ್ಯ ಹರಿಯಲಿದೆ.