ಭಾನುವಾರ, 27 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಬೇಲೆಕೇರಿ ಅದಿರು ಕಳ್ಳತನ–ರಫ್ತು ಪ್ರಕರಣ: ಶಾಸಕ ಸೈಲ್‌ಗೆ 7 ವರ್ಷ ಜೈಲು

ಬೇಲೆಕೇರಿ ಅದಿರು ಕಳ್ಳತನ–ರಫ್ತು ಪ್ರಕರಣ: ಏಳೂ ಜನ ಅಪರಾಧಿಗಳಿಗೆ ಸೇರಿ ₹44 ಕೋಟಿ ದಂಡ
Published : 27 ಅಕ್ಟೋಬರ್ 2024, 0:30 IST
Last Updated : 27 ಅಕ್ಟೋಬರ್ 2024, 0:30 IST
ಫಾಲೋ ಮಾಡಿ
Comments
ಅದಿರು ಕದ್ದು ಸಾಗಿಸಿದ ಪ್ರಕರಣದಲ್ಲಿ ಶಿಕ್ಷೆಯಾಗಿರುವುದು ಉತ್ತಮ ಬೆಳವಣಿಗೆ. ದೊಡ್ಡ–ದೊಡ್ಡ ರಾಜಕಾರಣಿಗಳ ವಿರುದ್ಧ ತನಿಖೆ ನಡೆಸುವಾಗ ಹಲವು ಅಡೆತಡೆಗಳು ಎದುರಾಗುತ್ತಿದ್ದವು. ಈಗ ಶಿಕ್ಷೆ ಆಗಿರುವುದರಿಂದ ನ್ಯಾಯಾಂಗದ ಮೇಲೆ ಗೌರವ ಹೆಚ್ಚುತ್ತದೆ. ತಪ್ಪು ಮಾಡಿದವರಿಗೆ ಶಿಕ್ಷೆ ಆಗೇ ಆಗುತ್ತದೆ. ಈ ಬೆಳವಣಿಗೆಯಿಂದ ಸಾಮಾನ್ಯ ಜನರಿಗೂ ನ್ಯಾಯಾಂಗ ವ್ಯವಸ್ಥೆಯ ಮೇಲೆ ವಿಶ್ವಾಸ ಮೂಡುತ್ತದೆ. ಈ ಅಕ್ರಮದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದಾರೆ. ಅವರಿಗೂ ಶಿಕ್ಷೆಯಾಗಬೇಕು.
ನ್ಯಾಯಮೂರ್ತಿ ಎನ್‌.ಸಂತೋಷ್‌ ಹೆಗ್ಡೆ, ನಿವೃತ್ತ ಲೋಕಾಯುಕ್ತ
ಮಹಾಭಾರತದಲ್ಲಿ ಹೇಳಿರುವಂತೆ, ಧರ್ಮೋ ರಕ್ಷತಿ ರಕ್ಷಿತಃ ಎಂಬ ಸಂದೇಶವನ್ನು ಸ್ಮರಿಸುತ್ತಾ ಕಾನೂನು ಮತ್ತು ನೈತಿಕತೆಯ ರಕ್ಷಣೆಯಿಂದ ಮಾತ್ರವೇ ಈ ವಿಶ್ವವನ್ನು ರಕ್ಷಿಸಲು ಸಾಧ್ಯ ಎಂಬ ನಂಬಿಕೆಯಡಿ ತೀರ್ಪು ನೀಡಿದ್ದೇನೆ
ಸಂತೋಷ ಗಜಾನನ ಭಟ್‌, ಸೆಷನ್ಸ್‌ ನ್ಯಾಯಾಧೀಶ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT