ಸಚಿವ ಸತೀಶ ಜಾರಕಿಹೊಳಿಯವರಿಂದ ಖರ್ಗೆ ಭೇಟಿ, ಮುಖ್ಯಮಂತ್ರಿ ಬದಲಾವಣೆ ವದಂತಿ ಕುರಿತ ಪ್ರಶ್ನೆಗೆ ಅವರು, ‘ನಮ್ಮ (ಕಾಂಗ್ರೆಸ್) ನಾಯಕರು ನಮ್ಮ ಪಕ್ಷದ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನಲ್ಲದೆ ಇನ್ಯಾರನ್ನು ಭೇಟಿ ಮಾಡಬೇಕು. ಅದಕ್ಕೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯ ಇಲ್ಲ. ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಯಾವುದೇ ಚರ್ಚೆ ಇಲ್ಲ’ ಎಂದು ಪುನರುಚ್ಚರಿಸಿದರು.