‘ಸಿದ್ದರಾಮಯ್ಯ ಅವರನ್ನು ಕಂಡರೆ ನಿಮಗೆ ಭಯವಂತೆ’ ಎಂದು ಸುದ್ದಿಗಾರರು ಪ್ರಶ್ನಿಸಿದಾಗ, ‘ನಾನು ಪಕ್ಷದಲ್ಲಿ ಕೆಲಸ ಮಾಡಿ, ಸ್ವಂತಬಲದಿಂದ ಮೇಲೆ ಬಂದಿದ್ದೇನೆ. ಆದರೆ ಸಿದ್ದರಾಮಯ್ಯ ಬೆಳೆದಿದ್ದು ದೇವೇಗೌಡ ಮತ್ತು ಜೆಡಿಎಸ್ ನೆರಳಿನಲ್ಲಿ. ಅದನ್ನು ಅವರು ಮರೆಯಬಾರದು. ಸ್ವಂತ ಬಲದ ನನ್ನನ್ನು ಹೆದರಿಸಲು ಯಾರಿಗೂ ಸಾಧ್ಯವಿಲ್ಲ’ ಎಂದರು.