ಬುಧವಾರ, 23 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

33 ಲೋಪ | ಕೆಪಿಎಸ್‌ಸಿ ಮೌನ: ಮರು ಪರೀಕ್ಷೆ, ತಪ್ಪಿತಸ್ಥರ ಮೇಲೆ ಕ್ರಮಕ್ಕೆ ಹಿಂದೇಟು

Published : 29 ಸೆಪ್ಟೆಂಬರ್ 2024, 23:30 IST
Last Updated : 29 ಸೆಪ್ಟೆಂಬರ್ 2024, 23:30 IST
ಫಾಲೋ ಮಾಡಿ
Comments
ವಿಷಯ ತಜ್ಞರ ವರದಿಯಲ್ಲಿ ಏನಿದೆ?
ಪತ್ರಿಕೆ 1ರಲ್ಲಿ ಒಟ್ಟು 18 ಪ್ರಶ್ನೆಗಳಲ್ಲಿ ಭಾಷಾಂತರದಲ್ಲಿ ಎಡವಟ್ಟು ಆಗಿದೆ. ಆದರೆ, ಈ ಪೈಕಿ ಭಾಷಾಂತರದ ತಪ್ಪಿನಿಂದಾಗಿ ಉತ್ತರಿಸಲು ಆಯ್ಕೆಗಳು ಇಲ್ಲದ ಕಾರಣ 2 ಪ್ರಶ್ನೆಗಳಿಗೆ ಕೃಪಾಂಕ ನೀಡುವ ಅವಶ್ಯಕತೆಯಿದೆ. ಅದರಲ್ಲೂ ಒಂದು ಪ್ರಶ್ನೆಯಲ್ಲಿ ಪದಗಳ ತಪ್ಪು ಬಳಕೆಯ ಕಾರಣಕ್ಕೆ ಕೃಪಾಂಕ ನೀಡಬಹುದು. ಕೆಲವು ಪ್ರಶ್ನೆಗಳಲ್ಲಿ ಭಾಷಾಂತರದಲ್ಲಿ ವ್ಯತ್ಯಾಸ ಆಗಿದ್ದರೂ ಕೀ ಉತ್ತರದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ತಿಳಿಸಿದೆ. ಇನ್ನು ಪತ್ರಿಕೆ 2ರಲ್ಲಿ 15 ಪ್ರಶ್ನೆಗಳಲ್ಲಿ ಭಾಷಾಂತರದಲ್ಲಿ ವ್ಯತ್ಯಾಸವಾಗಿದೆ. ಅದರಲ್ಲಿ ನಾಲ್ಕು ಪ್ರಶ್ನೆಗಳಿಗೆ ಕೃಪಾಂಕ ನೀಡಬೇಕು. ಉಳಿದ ಪ್ರಶ್ನೆಗಳಿಗೆ ಭಾಷಾಂತರದ ಸಮಸ್ಯೆ ಇದ್ದರೂ ಕೀ ಉತ್ತರದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ. ಹೀಗಾಗಿ ಕೃಪಾಂಕ ನೀಡಬೇಕಿಲ್ಲ ಎಂದು ವರದಿಯಲ್ಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT