ಗುರುವಾರ, 24 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

Karnataka Bypoll | ರಂಗೇರಿದ ಅಖಾಡ, ಎಚ್‌ಡಿಕೆ–ಡಿಕೆಶಿ ರಾಜಕೀಯ ಜಿದ್ದಾಜಿದ್ದಿ

ಬಿಜೆಪಿ ತೊರೆದು ‘ಕೈ’ ಹಿಡಿದ ಯೋಗೇಶ್ವರ್ l ಎಚ್‌ಡಿಕೆ–ಡಿಕೆಶಿ ಜಿದ್ದಾಜಿದ್ದಿಗೆ ಅಣಿಯಾದ ವೇದಿಕೆ
Published : 24 ಅಕ್ಟೋಬರ್ 2024, 0:30 IST
Last Updated : 24 ಅಕ್ಟೋಬರ್ 2024, 0:30 IST
ಫಾಲೋ ಮಾಡಿ
Comments
ಯೋಗೇಶ್ವರ್ ಅವರಲ್ಲಿ ಕಾಂಗ್ರೆಸ್ ರಕ್ತ ಹರಿಯುತ್ತಿದೆ. ಹೀಗಾಗಿ, ಯಾವುದೇ ಷರತ್ತುಗಳನ್ನು ವಿಧಿಸದೆ ಅವರು ಮರಳಿ ಗೂಡಿಗೆ ಬಂದಿದ್ದಾರೆ
ಡಿ.ಕೆ.ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷ
ಹಳೆ ಮೈಸೂರು ಭಾಗದಲ್ಲಿ ಪಕ್ಷದ ಸಂಘಟನೆ ಯೋಗೇಶ್ವರ್ ಅವರನ್ನು ಅವಲಂಬಿಸಿರಲಿಲ್ಲ. ಅವರು ಬಿಟ್ಟು ಹೋಗಿದ್ದರಿಂದ ಪಕ್ಷಕ್ಕೆ ನಷ್ಟವೂ ಆಗಿಲ್ಲ, ಪರಿಣಾಮವೂ ಬೀರುವುದಿಲ್ಲ
ಬಿ.ವೈ.ವಿಜಯೇಂದ್ರ, ಅಧ್ಯಕ್ಷ, ಬಿಜೆಪಿ ರಾಜ್ಯ ಘಟಕ
ಶಿವಕುಮಾರ್‌ ಅವರು ಯೋಗೇಶ್ವರ್ ತಲೆ ಕೆಡಿಸಿದ್ದಾರೆ. ಮುಂದಿನ ದಿನಗಳಲ್ಲಿ ಹೇಗೆ ತುಳಿಯಬೇಕು ಎಂಬ ಯೋಜನೆಯನ್ನೂ ರೂಪಿಸಿರುತ್ತಾರೆ
ಆರ್‌.ಅಶೋಕ, ವಿರೋಧ ಪಕ್ಷದ ನಾಯಕ, ವಿಧಾನಸಭೆ
ಅಧಿಕಾರ ಎಲ್ಲಿ ಸಿಗುತ್ತದೆಯೋ ಯೋಗೇಶ್ವರ್‌ ಅಲ್ಲಿಗೆ ಹೋಗುತ್ತಾರೆ. ಚನ್ನಪಟ್ಟಣದಲ್ಲಿ ಸುರೇಶ್‌ ನಿಲ್ಲಿಸುವ ಧೈರ್ಯವಿಲ್ಲದೇ ಕಾಂಗ್ರೆಸ್ ನಾಯಕರು ಆಪರೇಷನ್‌ ಹಸ್ತ ನಡೆಸಿದ್ದಾರೆ
ನಿಖಿಲ್‌ ಕುಮಾರಸ್ವಾಮಿ, ಜೆಡಿಎಸ್‌ ಯುವ ಘಟಕದ ರಾಜ್ಯಘಟಕದ ಅಧ್ಯಕ್ಷ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT