ಶನಿವಾರ, 19 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಒಳ ಮೀಸಲಿಗೆ ಎಡಗೈ ಬಣ ಪಟ್ಟು, ಸಂಪುಟದಲ್ಲಿ ಚರ್ಚಿಸುವ ಭರವಸೆ ನೀಡಿದ ಮುಖ್ಯಮಂತ್ರಿ

ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸುವ ಭರವಸೆ ನೀಡಿದ ಮುಖ್ಯಮಂತ್ರಿ
Published : 19 ಅಕ್ಟೋಬರ್ 2024, 15:19 IST
Last Updated : 19 ಅಕ್ಟೋಬರ್ 2024, 15:19 IST
ಫಾಲೋ ಮಾಡಿ
Comments
ಒಳ ಮೀಸಲಾತಿ ವಿಷಯದ ಕುರಿತು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಅಂತಿಮವಾಗಿ ಹೈಕಮಾಂಡ್ ಒಪ್ಪಿಗೆ ಪಡೆದು ಜಾರಿಗೊಳಿಸಲು ಬದ್ಧ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.
ಕೆ.ಎಚ್‌. ಮುನಿಯಪ್ಪ  ಸಚಿವ
ನಾವು ಹಸಿವಿನಿಂದ ಸಾಯುತ್ತಿದ್ದೇವೆ. ಹೊಟ್ಟೆ ಹಸಿದಿರುವ ನಾವು ಒಳ ಮೀಸಲಾತಿ ಕೇಳುತ್ತಿದ್ದೇವೆ. ಇದಕ್ಕೆ ಯಾರೂ ವಿರೋಧ ವ್ಯಕ್ತಪಡಿಸಿಲ್ಲ. ಮೌನ ವಹಿಸಿದರೆ ಒಪ್ಪಿಗೆಯಿದೆ ಎಂದರ್ಥ
ಎಚ್‌. ಆಂಜನೇಯ ಮಾಜಿ ಸಚಿವ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT