ಸೋಮವಾರ, 16 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಬರ ಪೀಡಿತ ತಾಲ್ಲೂಕುಗಳನ್ನು ಘೋಷಿಸಿದ ರಾಜ್ಯ ಸರ್ಕಾರ: 161 ತೀವ್ರ, 34 ಸಾಧಾರಣ ಬರ

Published : 14 ಸೆಪ್ಟೆಂಬರ್ 2023, 3:53 IST
Last Updated : 14 ಸೆಪ್ಟೆಂಬರ್ 2023, 3:53 IST
ಫಾಲೋ ಮಾಡಿ
Comments

ಬೆಂಗಳೂರು: ರಾಜ್ಯದಲ್ಲಿ ತೀವ್ರ ಮಳೆ ಕೊರತೆ ಉಂಟಾಗಿದ್ದು, ಬರ ತಾಲ್ಲೂಕುಗಳನ್ನು ಘೋಷಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 161 ತಾಲ್ಲೂಕುಗಳು ತೀವ್ರ, 34 ತಾಲ್ಲೂಕುಗಳು ಸಾಧಾರಣ ಬರ ಪೀಡಿತ ಪ್ರದೇಶಗಳೆಂದು ಆದೇಶದಲ್ಲಿ ತಿಳಿಸಲಾಗಿದೆ.

ರಾಜ್ಯದಲ್ಲಿ ತೀವ್ರ ಮಳೆ ಕೊರತೆ ಇರುವ 195 ತಾಲ್ಲೂಕುಗಳನ್ನು ಬರ ಪೀಡಿತ ಎಂದು ಘೋಷಣೆ ಮಾಡುವಂತೆ ಸಚಿವ ಸಂಪುಟ ಉಪಸಮಿತಿ ಮುಖ್ಯಮಂತ್ರಿಯವರಿಗೆ ಶಿಫಾರಸು ಮಾಡಿತ್ತು.

PDF
ಬರಗಾಲ ಘೋಷಣೆ (2).pdf
ಓಪನ್ ಮಾಡಿ
Venugopala K.
Venugopala K.
Venugopala K.
Venugopala K.
Venugopala K.
Venugopala K.
Venugopala K.
Venugopala K.
Venugopala K.
Venugopala K.
Venugopala K.
Venugopala K.
Venugopala K.
Venugopala K.
Venugopala K.
Venugopala K.
Venugopala K.
Venugopala K.
Venugopala K.
Venugopala K.
Venugopala K.
Venugopala K.
Venugopala K.
Venugopala K.
Venugopala K.
Venugopala K.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT