ಬೆಂಗಳೂರು ಗ್ರಾಮಾಂತರದ ಮಾಜಿ ಸಂಸದ ಡಿ.ಕೆ. ಸುರೇಶ್ ಅವರು ಜನಸ್ಪಂದನಾ ಕಾರ್ಯಕ್ರಮ ಮಾಡಿದಾಗ ಅಧಿಕಾರಿಗಳು ಹೋಗಿದ್ದರು ಎಂಬ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ‘ನಾನು ಜನಸಂಪರ್ಕ ಸಭೆ ಮಾಡಿದ್ದೇನೆಯೇ ಹೊರತು, ಮಾಜಿ ಸಂಸದರು ಯಾವುದೇ ಕಾರ್ಯಕ್ರಮ ಮಾಡಿಲ್ಲ’ ಎಂದು ಸ್ಪಷ್ಟಪಡಿಸಿದರು.