ಕೂಡಲೇ ಭಾಷಣ ನಿಲ್ಲಿಸಿದ ಸೋಮಣ್ಣ, ‘ನಮ್ಮ ನಾಯಕ ಅಡ್ವಾಣಿ ಅವರು ಈಗ ತಾನೇ ನಿಧನರಾದರು’ ಎಂದು ಕಾರ್ಯಕ್ರಮದಲ್ಲಿ ಘೋಷಿಸಿಯೇ ಬಿಟ್ಟರು. ಎಲ್ಲರೂ ಎರಡು ನಿಮಿಷ ಮೌನ ಆಚರಿಸಿ ಶ್ರದ್ಧಾಂಜಲಿ ಸಲ್ಲಿಸೋಣ ಎಂದು ಮನವಿ ಮಾಡಿದರು. ಬಳಿಕ ಭಾಷಣ ಮುಂದುವರಿಸಿದ ಅವರು, ತಕ್ಷಣ ದೆಹಲಿಗೆ ಹೊರಡಬೇಕಾಗಿರುವುದರಿಂದ ಕಾರ್ಯಕ್ರಮ ಮುಂದೂಡುವುದಾಗಿ ಹೇಳಿದರು.