ಬುಧವಾರ, 23 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಭದ್ರಾ ಮೇಲ್ದಂಡೆ ಯೋಜನೆ: ಅನುದಾನ ಪ್ರಶ್ನೆಯೇ ಇಲ್ಲ ಎಂ‌ದ ಕೇಂದ್ರ

Published : 8 ಆಗಸ್ಟ್ 2024, 19:11 IST
Last Updated : 8 ಆಗಸ್ಟ್ 2024, 19:11 IST
ಫಾಲೋ ಮಾಡಿ
Comments
ಕೋಲಾರ, ಚಿಕ್ಕಬಳ್ಳಾಪುರಕ್ಕಿಲ್ಲ ಕೃಷ್ಣಾ ನೀರು
‘ನದಿ ಜೋಡಣೆ ಯೋಜನೆಯಡಿ ಕೃಷ್ಣಾ ನದಿಯ ನೀರನ್ನು ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಒದಗಿಸುವ ಪ್ರಸ್ತಾವ ಇಲ್ಲ’ ಎಂದು ಜಲಶಕ್ತಿ ಸಚಿವರು ತಿಳಿಸಿದರು. ಲೋಕಸಭೆಯಲ್ಲಿ ಗುರುವಾರ ಪ್ರಶ್ನೋತ್ತರ ಅವಧಿಯಲ್ಲಿ ಕೋಲಾರ ಸಂಸದ ಎಂ. ಮಲ್ಲೇಶ್‌ ಬಾಬು ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ‘ಕೃಷ್ಣಾ–ಪೆನ್ನಾರ್ ನದಿಗಳ ಜೋಡಣೆ ಮಾಡುವ ಯೋಜನೆಯ ಕರಡು ವಿಸ್ತೃತ ಯೋಜನಾ ವರದಿ ಸಿದ್ಧವಾಗಿದೆ. ಬೇಡ್ತಿ– ವರದಾ ನದಿ ಜೋಡಣೆಗೆ ವಿಸ್ತೃತ ಯೋಜನಾ ವರದಿ ಸಿದ್ಧವಾಗಿದೆ. ನೇತ್ರಾವತಿ–ಹೇಮಾವತಿ ನದಿಗಳ ಜೋಡಣೆಗೆ ಪೂರ್ವ ಕಾರ್ಯಸಾಧ್ಯತಾ ವರದಿ ಸಿದ್ಧಪಡಿಸಲಾಗಿದೆ’ ಎಂದು ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT