ಗುರುವಾರ, 19 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಸಿದ್ದರಾಮಯ್ಯ ಸರ್ಕಾರದಲ್ಲಿ 5 ವರ್ಷ ಸಮಸ್ಯೆ ಇರಲ್ಲ: ದುನಿಯಾ ವಿಜಯ್‌

Published : 20 ಮೇ 2023, 8:35 IST
Last Updated : 20 ಮೇ 2023, 8:35 IST
ಫಾಲೋ ಮಾಡಿ
Comments

‘ಸಿದ್ದರಾಮಯ್ಯ ಅವರ ಪರ ವರುಣಾದಲ್ಲಿ ಪ್ರಚಾರ ಮಾಡುವಾಗಲೇ, ಅವರು ಮತ್ತೆ ಮುಖ್ಯಮಂತ್ರಿಯಾಗುತ್ತಾರೆ ಎಂದು ಹೇಳಿದ್ದೆ. ಈಗ ಅದು ನಿಜವಾಗಿದ್ದು, ಖುಷಿಯಾಗಿದೆ. ಸಿದ್ದರಾಮಯ್ಯ ಅವರು ಐದು ಗ್ಯಾರಂಟಿಗಳನ್ನು ಈಡೇರಿಸುತ್ತಾರೆ. ಉತ್ತಮ ಆಡಳಿತ ಕೊಡುತ್ತಾರೆ. ಇನ್ನು, ಐದು ವರ್ಷ ರಾಜ್ಯದಲ್ಲಿ ಸಮಸ್ಯೆಗಳು ಇರಲ್ಲ’ ಎಂದು ನಟ ದುನಿಯಾ ವಿಜಯ್‌ ವಿಶ್ವಾಸ ವ್ಯಕ್ತಪಡಿಸಿದರು.

ಯೂಟ್ಯೂಬ್ ಚಂದಾದಾರರಾಗಿ:    / prajavani   ತಾಜಾ ಸುದ್ದಿಗಳಿಗಾಗಿ: Prajavani.net ನೋಡಿ ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ: Facebook.com/Prajavani.net ಟ್ವಿಟರ್‌ನಲ್ಲಿ ಫಾಲೋ ಮಾಡಿ: Twitter.com/Prajavani ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ: https://t.me/Prajavani1947

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT