ವಿಜಯನಗರ ಜಿಲ್ಲೆ ಹರಪನಹಳ್ಳಿ ತಾಲ್ಲೂಕು ಅರಸೀಕೆರೆ ಹೋಬಳಿ ವ್ಯಾಪ್ತಿಯಲ್ಲಿ ಬುಧವಾರ ರಾತ್ರಿ ಸುರಿದ ಧಾರಾಕಾರ ಮಳೆಗೆ ಹಿರೇಮೆಗಳಗೆರೆ ಕೆರೆ ಕೋಡಿಬಿದ್ದು ಹರಿಯುತ್ತಿರುವುದು –ಪ್ರಜಾವಾಣಿ ಚಿತ್ರ
ವಿಜಯನಗರ ಜಿಲ್ಲೆ ಅರಸೀಕೆರೆ ಹೋಬಳಿಯ ಅರೆ ಬಸಾಪುರ ಗ್ರಾಮದ ಸುತ್ತಮುತ್ತ ನೂರು ಎಕರೆಯಲ್ಲಿ ಬೆಳೆದ ಭತ್ತದ ಬೆಳೆ ಮಳೆ ನೀರಿನಿಂದ ಹಾನಿಗೊಂಡಿರುವುದು –ಪ್ರಜಾವಾಣಿ ಚಿತ್ರ