ಬಿಜೆಪಿ ಅವಧಿಯಲ್ಲಿ ಶಿಕ್ಷಣ ಕ್ಷೇತ್ರವನ್ನು ಸಂಪೂರ್ಣ ಹಾಳುಗೆಡವಲಾಗಿತ್ತು. ಅದನ್ನು ಸರಿಪಡಿಸುವ ಜೊತೆಗೆ ಶಿಕ್ಷಣ ವ್ಯವಸ್ಥೆಯಲ್ಲಿ ಆಮೂಲಾಗ್ರ ಬದಲಾವಣೆ ಕೈಗೆತ್ತಿಕೊಳ್ಳಲಾಗಿದೆ. ಅದೇ ಕಾರಣಕ್ಕೆ ಆ ಪಕ್ಷದ ಮುಖಂಡರು ನನ್ನ ವಿರುದ್ಧ ವ್ಯಕ್ತಿಗತ ಟೀಕೆಗೆ ಇಳಿದಿದ್ದಾರೆ. ಅದಕ್ಕೆ ಅಂಜುವ ಪ್ರಶ್ನೆಯೇ ಇಲ್ಲ.
–ಮಧು ಬಂಗಾರಪ್ಪ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ