ಶುಕ್ರವಾರ, 18 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಎಸ್ಸೆಸ್ಸೆಲ್ಸಿ ಫಲಿತಾಂಶ | ಸತ್ಯ ಅರಿಯದೇ ಅಪಪ್ರಚಾರ: ಸಚಿವ ಮಧು ಬಂಗಾರಪ್ಪ

ಕೊಟ್ಟದ್ದು ಶೇ 10ರಷ್ಟು ಗ್ರೇಸ್ ಮಾರ್ಕ್ಸ್ ಮಾತ್ರ
Published : 30 ಮೇ 2024, 12:39 IST
Last Updated : 30 ಮೇ 2024, 12:39 IST
ಫಾಲೋ ಮಾಡಿ
Comments
ಬಿಜೆಪಿ ಅವಧಿಯಲ್ಲಿ ಶಿಕ್ಷಣ ಕ್ಷೇತ್ರವನ್ನು ಸಂಪೂರ್ಣ ಹಾಳುಗೆಡವಲಾಗಿತ್ತು. ಅದನ್ನು ಸರಿಪಡಿಸುವ ಜೊತೆಗೆ ಶಿಕ್ಷಣ ವ್ಯವಸ್ಥೆಯಲ್ಲಿ ಆಮೂಲಾಗ್ರ ಬದಲಾವಣೆ ಕೈಗೆತ್ತಿಕೊಳ್ಳಲಾಗಿದೆ. ಅದೇ ಕಾರಣಕ್ಕೆ ಆ ಪಕ್ಷದ ಮುಖಂಡರು ನನ್ನ ವಿರುದ್ಧ ವ್ಯಕ್ತಿಗತ ಟೀಕೆಗೆ ಇಳಿದಿದ್ದಾರೆ. ಅದಕ್ಕೆ ಅಂಜುವ ಪ್ರಶ್ನೆಯೇ ಇಲ್ಲ.
–ಮಧು ಬಂಗಾರಪ್ಪ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT