ಅಗತ್ಯ ಬಿದ್ದರೆ ವಿಚಾರಣೆ: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಆರೋಪ ಸಂಬಂಧ ಮಾಜಿ ಸಚಿವ ಬಿ. ನಾಗೇಂದ್ರ, ಶಾಸಕ ಬಸನಗೌಡ ದದ್ದಲ್ ಅವರನ್ನು ವಿಚಾರಣೆಗೆ ಬರುವಂತೆ ಎಸ್ಐಟಿ ನೋಟಿಸ್ ನೀಡಿರುವ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ‘ತನಿಖೆಗೆ ಅವಶ್ಯ ಇರುವವರನ್ನು ಎಸ್ಐಟಿಯುವರು ಕರೆಯುತ್ತಾರೆ. ಈಗಾಗಲೇ ಮಾಜಿ ಸಚಿವರ ಆಪ್ತ ಸಹಾಯಕರನ್ನು ವಿಚಾರಣೆ ನಡೆಸಿದ್ದಾರೆ’ ಎಂದರು.