<p><strong>ಕಂಪಾಲಾ</strong>: ಉಗಾಂಡದ ಕಂಪಾಲಾದಲ್ಲಿ ಸಂಭವಿಸಿದ ಇಂಧನ ಟ್ಯಾಂಕರ್ ಸ್ಫೋಟ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 24ಕ್ಕೆ ಏರಿದೆ ಎಂದು ಸರ್ಕಾರ ತಿಳಿಸಿದೆ.</p><p>ಉತ್ತರ ಕಂಪಾಲಾದ ಕಿಗೊಗ್ವಾ ಪಟ್ಟಣದಲ್ಲಿ ಕಳೆದ ವಾರ ಉರುಳಿಬಿದ್ದ ಇಂಧನ ಟ್ಯಾಂಕರ್ನಿಂದ ಪೆಟ್ರೋಲ್ ಸಂಗ್ರಹಿಸಲು ಸ್ಥಳೀಯರು ತೆರಳಿದ್ದರು. ಈ ವೇಳೆ ಸ್ಫೋಟ ಸಂಭವಿಸಿದೆ. ಈ ಸ್ಫೋಟದಲ್ಲಿ 11 ಮಂದಿ ಸ್ಥಳದಲ್ಲಿಯೇ ಮೃತಪಟ್ಟಿದ್ದರು ಹಲವಾರು ಮಂದಿ ಗಾಯಗೊಂಡಿದ್ದರು.</p>.ದೇಶದಾದ್ಯಂತ 50ಕ್ಕೂ ಹೆಚ್ಚು ವಿಮಾನಗಳಿಗೆ ಬಾಂಬ್ ಬೆದರಿಕೆ.ಸಲ್ಮಾನ್ ಹತ್ಯೆಗೆ ಬಿಷ್ಣೋಯಿ ಮುಂದಾಗಿರುವುದೇಕೆ? ಪರಿಹಾರ ಹೇಳಿದ ರಾಕೇಶ್ ಟಿಕಾಯತ್. <p>ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಪೈಕಿ 13 ಮಂದಿ ಮೃತಪಟ್ಟಿದ್ದು, ಸಾವಿನ ಸಂಖ್ಯೆ 24ಕ್ಕೆ ಏರಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.</p><p>ಮೃತಪಟ್ಟವರು ಸಂಪೂರ್ಣ ಸುಟ್ಟು ಹೋಗಿರುವುದರಿಂದ ಗುರುತು ಪತ್ತೆ ಹಚ್ಚುವುದು ಕಷ್ಟಕರವಾಗಿದೆ. ಹೀಗಾಗಿ ಡಿಎನ್ಎ ಪರೀಕ್ಷೆ ಮೂಲಕ ಗುರುತು ಪತ್ತೆ ಹಚ್ಚುವ ಕಾರ್ಯ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. </p>.ಜೀವ ಬೆದರಿಕೆ | ಬಿಗಿ ಭದ್ರತೆಯೊಂದಿಗೆ ದುಬೈಗೆ ಸಲ್ಮಾನ್ ಖಾನ್ ಪ್ರಯಾಣ.ಲಖನೌದ 10 ಪ್ರತಿಷ್ಠಿತ ಹೋಟೆಲ್ಗಳಿಗೆ ಬಾಂಬ್ ಬೆದರಿಕೆ .ಅಕ್ರಮ ಮೀನುಗಾರಿಕೆ ಆರೋಪ: 12 ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ.ಕೇಂದ್ರ ಸಚಿವರು ಬುಲೆಟ್ ರೈಲು ಬಿಡುವುದರಲ್ಲಿ ನಿರತರಾಗಿದ್ದಾರೆ: ಸಂಜಯ್ ರಾವುತ್.<p>ಇತ್ತೀಚೆಗೆ ಉತ್ತರ ನೈಜೀರಿಯಾದಲ್ಲಿ ಇಂಧನ ಟ್ಯಾಂಕರ್ ಸ್ಫೋಟಗೊಂಡು 170ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಂಪಾಲಾ</strong>: ಉಗಾಂಡದ ಕಂಪಾಲಾದಲ್ಲಿ ಸಂಭವಿಸಿದ ಇಂಧನ ಟ್ಯಾಂಕರ್ ಸ್ಫೋಟ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 24ಕ್ಕೆ ಏರಿದೆ ಎಂದು ಸರ್ಕಾರ ತಿಳಿಸಿದೆ.</p><p>ಉತ್ತರ ಕಂಪಾಲಾದ ಕಿಗೊಗ್ವಾ ಪಟ್ಟಣದಲ್ಲಿ ಕಳೆದ ವಾರ ಉರುಳಿಬಿದ್ದ ಇಂಧನ ಟ್ಯಾಂಕರ್ನಿಂದ ಪೆಟ್ರೋಲ್ ಸಂಗ್ರಹಿಸಲು ಸ್ಥಳೀಯರು ತೆರಳಿದ್ದರು. ಈ ವೇಳೆ ಸ್ಫೋಟ ಸಂಭವಿಸಿದೆ. ಈ ಸ್ಫೋಟದಲ್ಲಿ 11 ಮಂದಿ ಸ್ಥಳದಲ್ಲಿಯೇ ಮೃತಪಟ್ಟಿದ್ದರು ಹಲವಾರು ಮಂದಿ ಗಾಯಗೊಂಡಿದ್ದರು.</p>.ದೇಶದಾದ್ಯಂತ 50ಕ್ಕೂ ಹೆಚ್ಚು ವಿಮಾನಗಳಿಗೆ ಬಾಂಬ್ ಬೆದರಿಕೆ.ಸಲ್ಮಾನ್ ಹತ್ಯೆಗೆ ಬಿಷ್ಣೋಯಿ ಮುಂದಾಗಿರುವುದೇಕೆ? ಪರಿಹಾರ ಹೇಳಿದ ರಾಕೇಶ್ ಟಿಕಾಯತ್. <p>ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಪೈಕಿ 13 ಮಂದಿ ಮೃತಪಟ್ಟಿದ್ದು, ಸಾವಿನ ಸಂಖ್ಯೆ 24ಕ್ಕೆ ಏರಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.</p><p>ಮೃತಪಟ್ಟವರು ಸಂಪೂರ್ಣ ಸುಟ್ಟು ಹೋಗಿರುವುದರಿಂದ ಗುರುತು ಪತ್ತೆ ಹಚ್ಚುವುದು ಕಷ್ಟಕರವಾಗಿದೆ. ಹೀಗಾಗಿ ಡಿಎನ್ಎ ಪರೀಕ್ಷೆ ಮೂಲಕ ಗುರುತು ಪತ್ತೆ ಹಚ್ಚುವ ಕಾರ್ಯ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. </p>.ಜೀವ ಬೆದರಿಕೆ | ಬಿಗಿ ಭದ್ರತೆಯೊಂದಿಗೆ ದುಬೈಗೆ ಸಲ್ಮಾನ್ ಖಾನ್ ಪ್ರಯಾಣ.ಲಖನೌದ 10 ಪ್ರತಿಷ್ಠಿತ ಹೋಟೆಲ್ಗಳಿಗೆ ಬಾಂಬ್ ಬೆದರಿಕೆ .ಅಕ್ರಮ ಮೀನುಗಾರಿಕೆ ಆರೋಪ: 12 ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ.ಕೇಂದ್ರ ಸಚಿವರು ಬುಲೆಟ್ ರೈಲು ಬಿಡುವುದರಲ್ಲಿ ನಿರತರಾಗಿದ್ದಾರೆ: ಸಂಜಯ್ ರಾವುತ್.<p>ಇತ್ತೀಚೆಗೆ ಉತ್ತರ ನೈಜೀರಿಯಾದಲ್ಲಿ ಇಂಧನ ಟ್ಯಾಂಕರ್ ಸ್ಫೋಟಗೊಂಡು 170ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>