ಶುಕ್ರವಾರ, 18 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಪ್ರಜಾವಾಣಿ ಚರ್ಚೆ: ಪ್ರಾಧ್ಯಾಪಕರ ಬಡ್ತಿ ವಂಚನೆ

ಸರ್ಕಾರಿ ಪದವಿ ಕಾಲೇಜುಗಳಲ್ಲಿ ಹೊರಗಿನವರನ್ನು ಪ್ರಾಂಶುಪಾಲರನ್ನಾಗಿ ಮಾಡುವುದು ಸರಿಯೇ?
Published : 12 ಜುಲೈ 2024, 23:00 IST
Last Updated : 12 ಜುಲೈ 2024, 23:00 IST
ಫಾಲೋ ಮಾಡಿ
Comments
ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇದ್ದ ಪ್ರಾಂಶುಪಾಲರ ಹುದ್ದೆಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ನೇರ ನೇಮಕಾತಿ ಮೂಲಕ ಭರ್ತಿ ಮಾಡುವ ಪ್ರಕ್ರಿಯೆಗೆ ಕೊನೆ ಹಂತದಲ್ಲಿ ತಾತ್ಕಾಲಿಕ ತಡೆ ಬಿದ್ದಿದೆ. ನೇರ ನೇಮಕಾತಿ ಮಾಡುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿ ಕಾಲೇಜುಗಳ ಕೆಲವು ಪ್ರಾಧ್ಯಾಪಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ. ಸಿ.ಎಂ ಅವರು ಕಾನೂನು ಸಲಹೆ ಪಡೆಯಲು ಮುಂದಾಗಿದ್ದಾರೆ. ಕಾಲೇಜು ಉನ್ನತ ಶಿಕ್ಷಣ ಇಲಾಖೆಯು ಯುಜಿಸಿಯ 2018ರ ನಿಯಮಗಳನ್ನು ಉಲ್ಲಂಘಿಸಿ ನೇಮಕಾತಿ ಮಾಡುತ್ತಿದೆ ಎಂಬುದು ಕೆಲವು ಸೇವಾ ಹಿರಿತನ ಹೊಂದಿರುವ ಪ್ರಾಧ್ಯಾಪಕರ ವಾದ...

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT