ಮಂಗಳವಾರ, 22 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಪ್ರಜಾವಾಣಿ ಚರ್ಚೆ: ಸೂಕ್ಷ್ಮ ಪರಿಸರಕ್ಕೆ ಹಾನಿ, ಜನಜೀವನಕ್ಕೂ ಕೊಳ್ಳಿ

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ: ಪರ್ಯಾಯ ಇಲ್ಲವೇ?
Published : 23 ಆಗಸ್ಟ್ 2024, 23:30 IST
Last Updated : 23 ಆಗಸ್ಟ್ 2024, 23:30 IST
ಫಾಲೋ ಮಾಡಿ
Comments
ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಯಿಂದ ಅರಣ್ಯ ಪ್ರದೇಶ ನಾಶ ಆಗುವುದಲ್ಲದೇ, ವನ್ಯಜೀವಿಗಳ ಪಥ ಛಿದ್ರವಾಗಲಿದೆ. ಕಾಡು ನಾಶವು ನದಿ ಪಾತ್ರದ ಮೇಲೆ, ಸ್ಥಳೀಯವಾದ ಮಳೆ ವಾತಾವರಣದ ಮೇಲೆ ಗಂಭೀರ ಪರಿಣಾಮ ಬೀರಲಿದೆ. ಶರಾವತಿ ನದಿಯಲ್ಲಿ ನೀರಿನ ಹರಿವು ಕಡಿಮೆಯಾಗಲಿದ್ದು, ಇಡೀ ಹೊನ್ನಾವರದ ಸಾಮಾಜಿಕ ಭದ್ರತೆಗೆ ಧಕ್ಕೆಯಾಗುತ್ತದೆ. ಸಾವಿರಾರು ಕುಟುಂಬಗಳು ಬದುಕಿನ ನೆಲೆ ಕಳೆದುಕೊಳ್ಳಲಿವೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT