<p><strong>ಬಡ್ತಿ ಮೀಸಲಾತಿ ಪ್ರಶ್ನೆ: ಸರ್ವಪಕ್ಷ ಸಭೆಗೆ ಒಪ್ಪಿಗೆ</strong></p>.<p>ಬೆಂಗಳೂರು, ಮಾ. 23– ವಿಧಾನಸಭಾಧ್ಯಕ್ಷರ ನೇತೃತ್ವದಲ್ಲಿ ಸರ್ವಪಕ್ಷಗಳ ಸಭೆಯನ್ನು ಇನ್ನೆರಡು ದಿನಗಳಲ್ಲಿ ಕರೆದು ಬಡ್ತಿ ಮೀಸಲಾತಿಗೆ ಸಂಬಂಧಿಸಿದ ವಿವಾದವನ್ನು ಬಗೆಹರಿಸುವುದಾಗಿ ಮುಖ್ಯಮಂತ್ರಿ ಜೆ.ಎಚ್. ಪಟೇಲ್ ಅವರು ಇಂದು ವಿಧಾನಸಭೆಯಲ್ಲಿ ಭರವಸೆ ನೀಡಿದರು.</p>.<p>ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು 69ನೇ ನಿಯಮದ ಪ್ರಕಾರ ಈ ವಿಷಯವನ್ನು ಪ್ರಸ್ತಾಪಿಸಲು ವಿಧಾನಸಭಾಧ್ಯಕ್ಷ ರಮೇಶ್ ಕುಮಾರ್ ಅವರು ಅವಕಾಶ ಮಾಡಿಕೊಟ್ಟಿದ್ದರು. ಖರ್ಗೆ ಜತೆ ಬಿಜೆಪಿ ಕೆ.ಎಸ್. ಈಶ್ವರಪ್ಪ ಸೇರಿದಂತೆ ಕೆಲವರು ಮಾತನಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಡ್ತಿ ಮೀಸಲಾತಿ ಪ್ರಶ್ನೆ: ಸರ್ವಪಕ್ಷ ಸಭೆಗೆ ಒಪ್ಪಿಗೆ</strong></p>.<p>ಬೆಂಗಳೂರು, ಮಾ. 23– ವಿಧಾನಸಭಾಧ್ಯಕ್ಷರ ನೇತೃತ್ವದಲ್ಲಿ ಸರ್ವಪಕ್ಷಗಳ ಸಭೆಯನ್ನು ಇನ್ನೆರಡು ದಿನಗಳಲ್ಲಿ ಕರೆದು ಬಡ್ತಿ ಮೀಸಲಾತಿಗೆ ಸಂಬಂಧಿಸಿದ ವಿವಾದವನ್ನು ಬಗೆಹರಿಸುವುದಾಗಿ ಮುಖ್ಯಮಂತ್ರಿ ಜೆ.ಎಚ್. ಪಟೇಲ್ ಅವರು ಇಂದು ವಿಧಾನಸಭೆಯಲ್ಲಿ ಭರವಸೆ ನೀಡಿದರು.</p>.<p>ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು 69ನೇ ನಿಯಮದ ಪ್ರಕಾರ ಈ ವಿಷಯವನ್ನು ಪ್ರಸ್ತಾಪಿಸಲು ವಿಧಾನಸಭಾಧ್ಯಕ್ಷ ರಮೇಶ್ ಕುಮಾರ್ ಅವರು ಅವಕಾಶ ಮಾಡಿಕೊಟ್ಟಿದ್ದರು. ಖರ್ಗೆ ಜತೆ ಬಿಜೆಪಿ ಕೆ.ಎಸ್. ಈಶ್ವರಪ್ಪ ಸೇರಿದಂತೆ ಕೆಲವರು ಮಾತನಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>