<p><strong>ಚಾಚೂ ತಪ್ಪದೆ ಕೃತಿಗಿಳಿಸಿ ವರದಿ ಮಾಡಬೇಕೆಂದು ಜಿಲ್ಲಾಧಿಕಾರಿಗಳಿಗೆ ಸುತ್ತೋಲೆ</strong></p><p>ಬೆಂಗಳೂರು, ಅ. 22– ಅಸ್ಪೃಶ್ಯತಾ ನಿವಾರಣಾ ಶಾಸನದ ಸರ್ವ ವಿಧಿಗಳನ್ನು ಚಾಚೂ ತಪ್ಪದೆ, ಜಾರಿಗೆ ತರುವಲ್ಲಿ ತಕ್ಕ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಮಾಜ ಕಲ್ಯಾಣ ಇಲಾಖೆಯು ಎಲ್ಲ ಜಿಲ್ಲಾಧಿಕಾರಿಗಳಿಗೆ ಸುತ್ತೋಲೆ ಹೊರಡಿಸಿದೆ.</p><p>ಶಾಸನದ ವಿಧಿಗಳನ್ನು ಸ್ಪಷ್ಟಪಡಿಸಿ ಅವುಗಳ ಜಾರಿಯಲ್ಲಿ ಅಧಿಕಾರಿಗಳು ತಪ್ಪಿದರೆ ಅದನ್ನು ಉಗ್ರವಾಗಿ ಪರಿಗಣಿಸಲಾಗುವುದು ಎಂದು ಸ್ಪಷ್ಟಪಡಿಸಿರುವ ಸುತ್ತೋಲೆಯು ಕೈಗೊಂಡ ಕ್ರಮಗಳ ಬಗ್ಗೆ ಪ್ರತಿ ತಿಂಗಳು ಸರ್ಕಾರಸ್ಥ ವರದಿ ಕಳುಹಿಸಬೇಕು ಎಂದು ಹೇಳಿದೆ.</p><p><strong>ಚುನಾವಣೆ ಆಯೋಗದ ಮೇಲೆ ಲೆಕ್ಕಪತ್ರ ಸಮಿತಿಗೆ ಅಧಿಕಾರ</strong></p><p>ಮದರಾಸ್, ಅ. 22– ಚುನಾವಣಾ ಆಯೋಗದ ಹಣಕಾಸು ಪರಿಸ್ಥಿತಿಯನ್ನು ಪರಿಶೀಲಿಸಲು ಮತ್ತು ಅದರ ಮೇಲ್ವಿಚಾರಣೆಯನ್ನು ನೋಡಿಕೊಳ್ಳಲು ಸಾರ್ವಜನಿಕ ಲೆಕ್ಕಪತ್ರ ಸಮಿತಿಗಳಿಗೆ ಅಧಿಕಾರವಿರಬೇಕು ಎಂದು ಲೋಕಸಭೆಯ ಲೆಕ್ಕಪತ್ರ ಸಮಿತಿಯ ಅಧ್ಯಕ್ಷ ಜ್ಯೋತಿರ್ಮಯ ಬಸು ಅವರು ಇಂದು ಸಲಹೆ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಚೂ ತಪ್ಪದೆ ಕೃತಿಗಿಳಿಸಿ ವರದಿ ಮಾಡಬೇಕೆಂದು ಜಿಲ್ಲಾಧಿಕಾರಿಗಳಿಗೆ ಸುತ್ತೋಲೆ</strong></p><p>ಬೆಂಗಳೂರು, ಅ. 22– ಅಸ್ಪೃಶ್ಯತಾ ನಿವಾರಣಾ ಶಾಸನದ ಸರ್ವ ವಿಧಿಗಳನ್ನು ಚಾಚೂ ತಪ್ಪದೆ, ಜಾರಿಗೆ ತರುವಲ್ಲಿ ತಕ್ಕ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಮಾಜ ಕಲ್ಯಾಣ ಇಲಾಖೆಯು ಎಲ್ಲ ಜಿಲ್ಲಾಧಿಕಾರಿಗಳಿಗೆ ಸುತ್ತೋಲೆ ಹೊರಡಿಸಿದೆ.</p><p>ಶಾಸನದ ವಿಧಿಗಳನ್ನು ಸ್ಪಷ್ಟಪಡಿಸಿ ಅವುಗಳ ಜಾರಿಯಲ್ಲಿ ಅಧಿಕಾರಿಗಳು ತಪ್ಪಿದರೆ ಅದನ್ನು ಉಗ್ರವಾಗಿ ಪರಿಗಣಿಸಲಾಗುವುದು ಎಂದು ಸ್ಪಷ್ಟಪಡಿಸಿರುವ ಸುತ್ತೋಲೆಯು ಕೈಗೊಂಡ ಕ್ರಮಗಳ ಬಗ್ಗೆ ಪ್ರತಿ ತಿಂಗಳು ಸರ್ಕಾರಸ್ಥ ವರದಿ ಕಳುಹಿಸಬೇಕು ಎಂದು ಹೇಳಿದೆ.</p><p><strong>ಚುನಾವಣೆ ಆಯೋಗದ ಮೇಲೆ ಲೆಕ್ಕಪತ್ರ ಸಮಿತಿಗೆ ಅಧಿಕಾರ</strong></p><p>ಮದರಾಸ್, ಅ. 22– ಚುನಾವಣಾ ಆಯೋಗದ ಹಣಕಾಸು ಪರಿಸ್ಥಿತಿಯನ್ನು ಪರಿಶೀಲಿಸಲು ಮತ್ತು ಅದರ ಮೇಲ್ವಿಚಾರಣೆಯನ್ನು ನೋಡಿಕೊಳ್ಳಲು ಸಾರ್ವಜನಿಕ ಲೆಕ್ಕಪತ್ರ ಸಮಿತಿಗಳಿಗೆ ಅಧಿಕಾರವಿರಬೇಕು ಎಂದು ಲೋಕಸಭೆಯ ಲೆಕ್ಕಪತ್ರ ಸಮಿತಿಯ ಅಧ್ಯಕ್ಷ ಜ್ಯೋತಿರ್ಮಯ ಬಸು ಅವರು ಇಂದು ಸಲಹೆ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>