<p><strong>ಗೆಬೆರ್ಹಾ (ದಕ್ಷಿಣ ಆಫ್ರಿಕಾ):</strong> ಭಾರತ ವಿರುದ್ಧ ನಡೆಯುತ್ತಿರುವ ದ್ವಿತೀಯ ಟ್ವೆಂಟಿ-20 ಅಂತರರಾಷ್ಟ್ರೀಯ ಪಂದ್ಯದಲ್ಲಿ ಟಾಸ್ ಗೆದ್ದಿರುವ ದಕ್ಷಿಣ ಆಫ್ರಿಕಾ ಫೀಲ್ಡಿಂಗ್ ಆಯ್ದುಕೊಂಡಿದೆ. </p><p>ಡರ್ಬನ್ನಲ್ಲಿ ನಡೆಯಬೇಕಿದ್ದ ಮೊದಲ ಪಂದ್ಯ ಮಳೆಯಿಂದಾಗಿ ರದ್ದುಗೊಂಡಿತ್ತು. ಈ ಪಂದ್ಯಕ್ಕೂ ಮಳೆಯ ಭೀತಿ ಕಾಡಿತ್ತು. </p><p>ಅನಾರೋಗ್ಯದ ಕಾರಣ ಋತುರಾಜ್ ಗಾಯಕ್ವಾಡ್ ಆಯ್ಕೆಗೆ ಲಭ್ಯರಾಗಿಲ್ಲ. ಯಶಸ್ವಿ ಜೈಸ್ವಾಲ್ ಜೊತೆ ಶುಭಮನ್ ಗಿಲ್ ಆರಂಭಿಕನಾಗಿ ಕಣಕ್ಕಿಳಿಯಲಿದ್ದಾರೆ. </p>.U19 Asia cup: ಲಿಂಬಾನಿಗೆ 7 ವಿಕೆಟ್; ನೇಪಾಳ ಮಣಿಸಿದ ಭಾರತ ಸೆಮಿಫೈನಲ್ಗೆ ಲಗ್ಗೆ.ಟೀಮ್ ಇಂಡಿಯಾ ಮುಖ್ಯ ಕೋಚ್ ಆಗಿ ದ್ರಾವಿಡ್ ಮುಂದುವರಿಕೆ.<p>ಭಾರತ ತಂಡದೊಡನೆ ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ತೆರಳಿರುವ ಯುವ ಆಟಗಾರರಿಗೆ ತಮ್ಮ ಸಾಮರ್ಥ್ಯ ಪ್ರದರ್ಶನಕ್ಕೆ ಈ ಪಂದ್ಯದಲ್ಲಿ ಅವಕಾಶ ದೊರಕಲಿದೆ. </p><p>ಮುಂದಿನ ವರ್ಷ ನಡೆಯುವ ಟಿ20 ವಿಶ್ವಕಪ್ಗೆ ಮೊದಲು ಭಾರತಕ್ಕೆ ಒಟ್ಟು ಐದು ಚುಟುಕು ಕ್ರಿಕೆಟ್ ಪಂದ್ಯಗಳಷ್ಟೇ ಆಡಲಿದೆ. ಹೀಗಾಗಿ ತಂಡದ ಆಯ್ಕೆ ಪ್ರಕ್ರಿಯೆಯಲ್ಲಿರುವ ‘ಚಿಂತಕರ ಚಾವಡಿ’ಯ ಮುಂದೆ ಸವಾಲು ಇದೆ.</p><p>ಸೂರ್ಯಕುಮಾರ್ ಯಾದವ್ ನಾಯಕತ್ವದಲ್ಲಿ ಇತ್ತೀಚೆಗೆ ತವರಿನಲ್ಲಿ ಆಸ್ಟ್ರೇಲಿಯಾ ವಿರುದ್ಧ ನಡೆದ ಟಿ20 ಸರಣಿಯಲ್ಲಿ ಭಾರತ 4-1ರ ಅಂತರದ ಗೆಲುವು ದಾಖಲಿಸಿತ್ತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗೆಬೆರ್ಹಾ (ದಕ್ಷಿಣ ಆಫ್ರಿಕಾ):</strong> ಭಾರತ ವಿರುದ್ಧ ನಡೆಯುತ್ತಿರುವ ದ್ವಿತೀಯ ಟ್ವೆಂಟಿ-20 ಅಂತರರಾಷ್ಟ್ರೀಯ ಪಂದ್ಯದಲ್ಲಿ ಟಾಸ್ ಗೆದ್ದಿರುವ ದಕ್ಷಿಣ ಆಫ್ರಿಕಾ ಫೀಲ್ಡಿಂಗ್ ಆಯ್ದುಕೊಂಡಿದೆ. </p><p>ಡರ್ಬನ್ನಲ್ಲಿ ನಡೆಯಬೇಕಿದ್ದ ಮೊದಲ ಪಂದ್ಯ ಮಳೆಯಿಂದಾಗಿ ರದ್ದುಗೊಂಡಿತ್ತು. ಈ ಪಂದ್ಯಕ್ಕೂ ಮಳೆಯ ಭೀತಿ ಕಾಡಿತ್ತು. </p><p>ಅನಾರೋಗ್ಯದ ಕಾರಣ ಋತುರಾಜ್ ಗಾಯಕ್ವಾಡ್ ಆಯ್ಕೆಗೆ ಲಭ್ಯರಾಗಿಲ್ಲ. ಯಶಸ್ವಿ ಜೈಸ್ವಾಲ್ ಜೊತೆ ಶುಭಮನ್ ಗಿಲ್ ಆರಂಭಿಕನಾಗಿ ಕಣಕ್ಕಿಳಿಯಲಿದ್ದಾರೆ. </p>.U19 Asia cup: ಲಿಂಬಾನಿಗೆ 7 ವಿಕೆಟ್; ನೇಪಾಳ ಮಣಿಸಿದ ಭಾರತ ಸೆಮಿಫೈನಲ್ಗೆ ಲಗ್ಗೆ.ಟೀಮ್ ಇಂಡಿಯಾ ಮುಖ್ಯ ಕೋಚ್ ಆಗಿ ದ್ರಾವಿಡ್ ಮುಂದುವರಿಕೆ.<p>ಭಾರತ ತಂಡದೊಡನೆ ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ತೆರಳಿರುವ ಯುವ ಆಟಗಾರರಿಗೆ ತಮ್ಮ ಸಾಮರ್ಥ್ಯ ಪ್ರದರ್ಶನಕ್ಕೆ ಈ ಪಂದ್ಯದಲ್ಲಿ ಅವಕಾಶ ದೊರಕಲಿದೆ. </p><p>ಮುಂದಿನ ವರ್ಷ ನಡೆಯುವ ಟಿ20 ವಿಶ್ವಕಪ್ಗೆ ಮೊದಲು ಭಾರತಕ್ಕೆ ಒಟ್ಟು ಐದು ಚುಟುಕು ಕ್ರಿಕೆಟ್ ಪಂದ್ಯಗಳಷ್ಟೇ ಆಡಲಿದೆ. ಹೀಗಾಗಿ ತಂಡದ ಆಯ್ಕೆ ಪ್ರಕ್ರಿಯೆಯಲ್ಲಿರುವ ‘ಚಿಂತಕರ ಚಾವಡಿ’ಯ ಮುಂದೆ ಸವಾಲು ಇದೆ.</p><p>ಸೂರ್ಯಕುಮಾರ್ ಯಾದವ್ ನಾಯಕತ್ವದಲ್ಲಿ ಇತ್ತೀಚೆಗೆ ತವರಿನಲ್ಲಿ ಆಸ್ಟ್ರೇಲಿಯಾ ವಿರುದ್ಧ ನಡೆದ ಟಿ20 ಸರಣಿಯಲ್ಲಿ ಭಾರತ 4-1ರ ಅಂತರದ ಗೆಲುವು ದಾಖಲಿಸಿತ್ತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>