ಶನಿವಾರ ನಡೆದ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ 7 ರನ್ಗಳಿಂದ ಮಣಿಸಿ ಭಾರತ ತಂಡ ಟ್ರೋಫಿ ಎತ್ತಿಹಿಡಿದಿತ್ತು.
‘ನಾವು ವಿಮಾನ ನಿಲ್ದಾಣ ತೆರೆಯುವ ಬಗ್ಗೆ ಕಾರ್ಯೋನ್ಮುಖರಾಗಿದ್ದೇವೆ. ವಿಮಾನ ನಿಲ್ದಾಣದ ಅಧಿಕಾರಿಗಳ ಜೊತೆ ಸಂಪರ್ಕದಲಿದ್ದೇವೆ. ಕೊನೆಯ ಹಂತದ ಪರಿಶೀಲನೆಯನ್ನು ನಡೆಸುತ್ತಿದ್ದಾರೆ. ತುರ್ತು ಇರುವ ಕಾರಣ ನಾವು ಆದಷ್ಟು ಬೇಗ ವಿಮಾನಗಳ ಕಾರ್ಯಾಚರಣೆ ಆರಂಭಿಸಲಿದ್ದೇವೆ’ ಎಂದು ಮೋಟ್ಲಿ ಹೇಳಿದ್ದಾರೆ.
‘ಹಲವು ಮಂದಿ ತಮ್ಮ ದೇಶಗಳಿಗೆ ತೆರಳಲು ಕಾಯುತ್ತಿದ್ದಾರೆ. 6 ರಿಂದ 12 ಗಂಟೆ ಒಳಗೆ ನಿಲ್ದಾಣ ತೆರೆಯಬಹುದು ಎಂದು ನಾನು ಹೇಳಬಲ್ಲೆ’ ಎಂದು ಪ್ರಧಾನಿ ಹೇಳಿದ್ದಾರೆ.
ಮಾರಣಾಂತಿಕ ಮಾರುತಗಳು ಸೋಮವಾರವೂ ಬಾರ್ಬಡೋ