<p><strong>ಬೆಂಗಳೂರು:</strong> ನಗರದ ಬಾಗಲೂರಿನಲ್ಲಿರುವ ಸಿಎಂಆರ್ ವಿಶ್ವವಿದ್ಯಾಲಯದಲ್ಲಿ ಆಯೋಜಿಸಿದ್ದ ರಾಜ್ಯ ಮಟ್ಟದ ಟಿ20 ಕ್ರಿಕೆಟ್ ಪಂದ್ಯಾವಳಿಯಲ್ಲಿ ಮೈಸೂರು ವಿಶ್ವವಿದ್ಯಾಲಯವು ಪ್ರಶಸ್ತಿ ಮುಡಿಗೇರಿಸಿಕೊಂಡಿತು.</p>.<p>ರಾಜ್ಯ ಕ್ರಿಕೆಟ್ ಸಂಸ್ಥೆ ಸಹಯೋಗದಲ್ಲಿ ಸಿಎಂಆರ್ ಕ್ರಿಕೆಟ್ ಸ್ಟೇಡಿಯಂನಲ್ಲಿ ಆರು ದಿನ ನಡೆದ ಪಂದ್ಯಾವಳಿಯ ಫೈನಲ್ನಲ್ಲಿ ಮೈಸೂರು ವಿಶ್ವವಿದ್ಯಾಲಯವು, ಪಿಇಎಸ್ ವಿಶ್ವವಿದ್ಯಾಲಯದ ವಿರುದ್ಧ 57 ರನ್ಗಳಿಂದ ಗೆಲುವು ಸಾಧಿಸಿತು. ಟೂರ್ನಿಯಲ್ಲಿ 16 ವಿಶ್ವವಿದ್ಯಾಲಯಗಳು ಭಾಗವಹಿಸಿದ್ದವು.</p>.<p><strong>ಕೇರಂ: ಬಹುಮಾನ ಮೊತ್ತ ದಾನ</strong></p>.<p>ಮುಂಬೈ: ಮುಂಬೈನಲ್ಲಿ ಮುಕ್ತಾಯಗೊಂಡ ಮಹಾರಾಷ್ಟ್ರ ಓಪನ್ ಕೇರಂ ಚಾಲೆಂಜರ್ಸ್ ಕಪ್ ಟೂರ್ನಿಯ ಫೈನಲ್ನಲ್ಲಿ ವಿದರ್ಭದ ಇರ್ಷಾದ್ ಅಹಮ್ಮದ್ ಅವರು ಕರ್ನಾಟಕ ಜಹೀರ್ ಪಾಷ ಅವರನ್ನು ಟೈ ಬ್ರೇಕರ್ನಲ್ಲಿ ಸೋಲಿಸಿದರು. </p>.<p>ತಮಗೆ ದೊರೆತ ಬಹುಮಾನದ ₹ 1 ಲಕ್ಷ ಮೊತ್ತವನ್ನು ಜಹೀರ್ ಅವರು ವೃತ್ತಿಯಲ್ಲಿ ಆಟೊ ರಿಕ್ಷಾ ಚಾಲಕರಾಗಿರುವ, ಆರ್ಥಿಕ ತೊಂದರೆಯಲ್ಲಿರುವ ಇರ್ಷಾದ್ ಅವರಿಗೆ ನೀಡಿದರು. ಈ ಟೂರ್ನಿಯಲ್ಲಿ 503 ಕೇರಂ ಪಟುಗಳು ಭಾಗವಹಿಸಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ನಗರದ ಬಾಗಲೂರಿನಲ್ಲಿರುವ ಸಿಎಂಆರ್ ವಿಶ್ವವಿದ್ಯಾಲಯದಲ್ಲಿ ಆಯೋಜಿಸಿದ್ದ ರಾಜ್ಯ ಮಟ್ಟದ ಟಿ20 ಕ್ರಿಕೆಟ್ ಪಂದ್ಯಾವಳಿಯಲ್ಲಿ ಮೈಸೂರು ವಿಶ್ವವಿದ್ಯಾಲಯವು ಪ್ರಶಸ್ತಿ ಮುಡಿಗೇರಿಸಿಕೊಂಡಿತು.</p>.<p>ರಾಜ್ಯ ಕ್ರಿಕೆಟ್ ಸಂಸ್ಥೆ ಸಹಯೋಗದಲ್ಲಿ ಸಿಎಂಆರ್ ಕ್ರಿಕೆಟ್ ಸ್ಟೇಡಿಯಂನಲ್ಲಿ ಆರು ದಿನ ನಡೆದ ಪಂದ್ಯಾವಳಿಯ ಫೈನಲ್ನಲ್ಲಿ ಮೈಸೂರು ವಿಶ್ವವಿದ್ಯಾಲಯವು, ಪಿಇಎಸ್ ವಿಶ್ವವಿದ್ಯಾಲಯದ ವಿರುದ್ಧ 57 ರನ್ಗಳಿಂದ ಗೆಲುವು ಸಾಧಿಸಿತು. ಟೂರ್ನಿಯಲ್ಲಿ 16 ವಿಶ್ವವಿದ್ಯಾಲಯಗಳು ಭಾಗವಹಿಸಿದ್ದವು.</p>.<p><strong>ಕೇರಂ: ಬಹುಮಾನ ಮೊತ್ತ ದಾನ</strong></p>.<p>ಮುಂಬೈ: ಮುಂಬೈನಲ್ಲಿ ಮುಕ್ತಾಯಗೊಂಡ ಮಹಾರಾಷ್ಟ್ರ ಓಪನ್ ಕೇರಂ ಚಾಲೆಂಜರ್ಸ್ ಕಪ್ ಟೂರ್ನಿಯ ಫೈನಲ್ನಲ್ಲಿ ವಿದರ್ಭದ ಇರ್ಷಾದ್ ಅಹಮ್ಮದ್ ಅವರು ಕರ್ನಾಟಕ ಜಹೀರ್ ಪಾಷ ಅವರನ್ನು ಟೈ ಬ್ರೇಕರ್ನಲ್ಲಿ ಸೋಲಿಸಿದರು. </p>.<p>ತಮಗೆ ದೊರೆತ ಬಹುಮಾನದ ₹ 1 ಲಕ್ಷ ಮೊತ್ತವನ್ನು ಜಹೀರ್ ಅವರು ವೃತ್ತಿಯಲ್ಲಿ ಆಟೊ ರಿಕ್ಷಾ ಚಾಲಕರಾಗಿರುವ, ಆರ್ಥಿಕ ತೊಂದರೆಯಲ್ಲಿರುವ ಇರ್ಷಾದ್ ಅವರಿಗೆ ನೀಡಿದರು. ಈ ಟೂರ್ನಿಯಲ್ಲಿ 503 ಕೇರಂ ಪಟುಗಳು ಭಾಗವಹಿಸಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>