<p><strong>ಬೆಂಗಳೂರು</strong>: ಕರ್ನಾಟಕದ ತೆಶುಬ್ ದಿನೇಶ್ ಅವರು ಇಂದೋರ್ನಲ್ಲಿ ನಡೆಯುತ್ತಿರುವ 85ನೇ ಅಂತರ ರಾಜ್ಯ ಯುಟಿಟಿ ಕೆಡೆಟ್ ಮತ್ತು ಸಬ್ ಜೂನಿಯರ್ ರಾಷ್ಟ್ರೀಯ ಟೇಬಲ್ ಟೆನಿಸ್ ಚಾಂಪಿಯನ್ಷಿಪ್ನಲ್ಲಿ 15 ವರ್ಷದೊಳಗಿನ ಬಾಲಕರ ವಿಭಾಗದಲ್ಲಿ ಬೆಳ್ಳಿ ಪದಕ ಗೆದ್ದಿದ್ದಾರೆ.</p><p>ಬಾಲಕರ ಸಿಂಗಲ್ಸ್ನ ಫೈನಲ್ ಪಂದ್ಯದಲ್ಲಿ ತೆಶುಬ್ 5-11, 11-5, 5-11, 8-11ರಿಂದ ಪಶ್ಚಿಮ ಬಂಗಾಲದ ಸೋಹಮ್ ಮುಖರ್ಜಿ ವಿರುದ್ಧ ಸೋತು ರನ್ನರ್ ಅಪ್ ಸ್ಥಾನ ಪಡೆದರು.</p><p>ಅವರು ಸೆಮಿಫೈನಲ್ನಲ್ಲಿ ಪಶ್ಚಿಮ ಬಂಗಾಲದ ದೇಬ್ರಾಜ್ ಭಟ್ಟಾಚಾರ್ಯ ಅವರನ್ನು ಮಣಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಕರ್ನಾಟಕದ ತೆಶುಬ್ ದಿನೇಶ್ ಅವರು ಇಂದೋರ್ನಲ್ಲಿ ನಡೆಯುತ್ತಿರುವ 85ನೇ ಅಂತರ ರಾಜ್ಯ ಯುಟಿಟಿ ಕೆಡೆಟ್ ಮತ್ತು ಸಬ್ ಜೂನಿಯರ್ ರಾಷ್ಟ್ರೀಯ ಟೇಬಲ್ ಟೆನಿಸ್ ಚಾಂಪಿಯನ್ಷಿಪ್ನಲ್ಲಿ 15 ವರ್ಷದೊಳಗಿನ ಬಾಲಕರ ವಿಭಾಗದಲ್ಲಿ ಬೆಳ್ಳಿ ಪದಕ ಗೆದ್ದಿದ್ದಾರೆ.</p><p>ಬಾಲಕರ ಸಿಂಗಲ್ಸ್ನ ಫೈನಲ್ ಪಂದ್ಯದಲ್ಲಿ ತೆಶುಬ್ 5-11, 11-5, 5-11, 8-11ರಿಂದ ಪಶ್ಚಿಮ ಬಂಗಾಲದ ಸೋಹಮ್ ಮುಖರ್ಜಿ ವಿರುದ್ಧ ಸೋತು ರನ್ನರ್ ಅಪ್ ಸ್ಥಾನ ಪಡೆದರು.</p><p>ಅವರು ಸೆಮಿಫೈನಲ್ನಲ್ಲಿ ಪಶ್ಚಿಮ ಬಂಗಾಲದ ದೇಬ್ರಾಜ್ ಭಟ್ಟಾಚಾರ್ಯ ಅವರನ್ನು ಮಣಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>