ಮಂಗಳವಾರ, 17 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕ್ರಿಕೆಟ್: ಕರುಣ್ ನಾಯರ್ ಶತಕ

ಫಾಲೋ ಮಾಡಿ
Comments

ಬೆಂಗಳೂರು: ಕರುಣ್ ನಾಯರ್ (ಅಜೇಯ 118) ಅವರ ಶತಕದ ನೆರವಿನಿಂದ ಕರ್ನಾಟಕ ತಂಡ ಇಲ್ಲಿ ನಡೆಯುತ್ತಿರುವ ಸಿ.ಕೆ. ನಾಯ್ಡು ಟ್ರೋಫಿ ಎಲೈಟ್ `ಎ~ ಕ್ರಿಕೆಟ್ ಪಂದ್ಯದಲ್ಲಿ ಹಿಮಾಚಲ ಪ್ರದೇಶ ವಿರುದ್ಧ ಇನಿಂಗ್ಸ್ ಮುನ್ನಡೆ ಸಾಧಿಸಿದೆ.

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದ ಎರಡನೇ ದಿನದಾಟದ ಅಂತ್ಯಕ್ಕೆ ಕರ್ನಾಟಕ ಮೊದಲ ಇನಿಂಗ್ಸ್‌ನಲ್ಲಿ 85 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 342 ರನ್ ಗಳಿಸಿದೆ. ಹಿಮಾಚಲ ಪ್ರದೇಶ ಮೊದಲ ಇನಿಂಗ್ಸ್‌ನಲ್ಲಿ 92.3 ಓವರ್‌ಗಳಲ್ಲಿ 296 ರನ್‌ಗಳಿಗೆ ಎಲ್ಲಾ ವಿಕೆಟ್ ಕಳೆದುಕೊಂಡಿತು.

ಸ್ಕೋರ್: ಹಿಮಾಚಲ ಪ್ರದೇಶ: 92.3 ಓವರ್‌ಗಳಲ್ಲಿ 296 (ಎನ್.ಆರ್. ಗ್ಯಾಂಗ್ಟ 129; ಎಚ್.ಎಸ್. ಶರತ್ 59ಕ್ಕೆ 3, ಕೆ. ಗೌತಮ್ 84ಕ್ಕೆ 2, ಆದಿತ್ಯ ಸಾಗರ್ 30ಕ್ಕೆ3); ಕರ್ನಾಟಕ: ಮೊದಲ ಇನಿಂಗ್ಸ್ 85 ಓವರ್‌ಗಳಲ್ಲಿ 4 ವಿಕೆಟ್‌ಗೆ 342 (ಮಯಾಂಕ್ ಅಗರ್‌ವಾಲ್ 91, ಕರುಣ್ ನಾಯರ್ ಬ್ಯಾಟಿಂಗ್ 118, ಶ್ರೇಯಸ್ ಗೋಪಾಲ್  ಬ್ಯಾಟಿಂಗ್ 59).

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT